Tumgik
navakarnatakatimes · 11 months
Text
ಈ ರಾಶಿಯವರ ವಿವಾಹಕ್ಕೆ ಮಾತುಕತೆಗಳು ನಡೆಯುವುದು
ಶುಭೋದಯ ಓದುಗರೇ ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಜೂನ್ 1) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ. ನಿತ್ಯಪಂಚಾಂಗ: ಶಾಲಿವಾಹನ ಶಕೆ 1946,…
View On WordPress
0 notes
navakarnatakatimes · 11 months
Text
BREAKING NEWS : `LPG’ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 83.50 ರೂ. ಇಳಿಕೆ
ನವದೆಹಲಿ : ಕೇಂದ್ರ ಸರ್ಕಾರವು ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು,  19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 83.50 ರೂ.ಗೆ ಇಳಿಕೆಯಾಗಿದ್ದು, ಈ ಮೂಲಕ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 1,773 ರೂ.ಗೆ ತಲುಪಿದೆ. ಜೂನ್ 1 ರ ಇಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 83.50  ರೂ.ಗೆ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1,773 ರೂ.ಇದೆ ಆದಾಗ್ಯೂ, ದರಗಳ ಕಡಿತವು ವಾಣಿಜ್ಯ ಅನಿಲ ಸಿಲಿಂಡರ್ ಬಳಕೆದಾರರಿಗೆ…
View On WordPress
0 notes
navakarnatakatimes · 11 months
Text
ಅಕ್ರಮ ಸಂಬಂಧ ಆರೋಪ; ಮಚ್ಚಿನಿಂದ ಕೊಚ್ಚಿ ಪತ್ನಿಯ ಬರ್ಬರ ಹತ್ಯೆ
ಚಿಕ್ಕಬಳ್ಳಾಪುರ: ರಕ್ತದ ಮಡಿಲಿನಲ್ಲಿ ಮಲಗಿರುವ ತಾಯಿ. ತಾಯಿಯ ಶವ ನೋಡಿ ಗೋಗೊರೆಯುತ್ತಿರುವ 14 ವರ್ಷದ ಮಗಳು. ಇಂತಹ ಹೃದಯವಿದ್ರಾಯಕ ಘಟನೆ ನಡೆದಿರುವುದು ಚಿಕ್ಕಬಳ್ಳಾಪುರ(Chikkaballapur)ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೊಂಡ್ಲಿಗಾನಹಳ್ಳಿ ಗ್ರಾಮದಲ್ಲಿ. ಹೌದು ಗ್ರಾಮದ ಸುರೇಶ್ ಹಾಗೂ ವಿನೋದ ಇಬ್ಬರು 15 ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ, ಮನೆಯವರ ವಿರೋಧದ ನಡುವೆ ಅಂತರ್ಜಾತಿ ಮದುವೆ ಮಾಡಿಕೊಂಡಿದ್ದರು. ಆದರೆ ನಿನ್ನೆ(ಮೇ.30) ಬೆಳಿಗ್ಗೆ ಸೂರ್ಯ ಹುಟ್ಟುವುದಕ್ಕೂ ಮುನ್ನ, ಪ್ರೀತಿಸಿ ಕೈ…
View On WordPress
0 notes
navakarnatakatimes · 11 months
Text
ರಾಜ್ಯದಲ್ಲಿ ವರುಣಾರ್ಭಟಕ್ಕೆ ಮತ್ತೆ ಮೂವರು ಬಲಿ : ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು : ರಾಜ್ಯದಲ್ಲಿ ಮುಂಗಾರಿಗೆ ಮುನ್ನವೇ ವರುಣಾರ್ಭಟ ಶುರುವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು, ಉಡುಪಿ, ರಾಮನಗರ, ಕೊಡಗು, ಚಾಮರಾಜನಗರ, ಹಾಸನ, ಶಿವಮೊಗ್ಗ, ಬೆಳಗಾವಿ ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು,  ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ 80 ಕ್ಕೂ ಹೆಚ್ಚು ಮರಗಳು ಉರುಳಿ ಬಿದ್ದಿವೆ. ಶಿವಮೊಗ್ಗ, ಕಲಬುರಗಿ ಜಿಲ್ಲೆಗಳಲ್ಲಿ ಮಳೆಗೆ ಮನೆಗಳ ಚಾವಣಿ…
View On WordPress
0 notes
navakarnatakatimes · 11 months
Text
ರಾಜ್ಯದ 9,10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ, ಚಿಕ್ಕಿ/ಬಾಳೆಹಣ್ಣು ವಿತರಣೆ!
ಬೆಂಗಳೂರು : ರಾಜ್ಯದ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮಕ್ಕಳಿಗೆ ಮೊಟ್ಟೆ, ಚಿಕ್ಕಿ/ಬಾಳೆ ಹಣ್ಣು ವಿತರಿಸುವ ಕುರಿತಂತೆ ಶಿಕ್ಷಣ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ 1ರಿಂದ 8ನೇ ತರಗತಿಯ ಮಕ್ಕಳಿಗೆ ವಿತರಿಸುತ್ತಿರುವ ಮೊಟ್ಟೆ, ಚಿಕ್ಕಿ/ಬಾಳೆಹಣ್ಣು ಯೋಜನೆಯನ್ನು 46 ದಿನಗಳಿಂದ 100 ದಿನಗಳಿಗೆ ಹಾಗೂ 8ನೇ ತರಗತಿವರೆಗಿನ ಮಕ್ಕಳಿಗಿರುವ ಈ…
View On WordPress
0 notes
navakarnatakatimes · 11 months
Text
ಮುಂಗಾರಿಗೂ ಮುನ್ನವೇ ರಾಜ್ಯದಲ್ಲಿ ವರುಣನ ಅಬ್ಬರ : ಇನ್ನೂ 3 ದಿನ ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’
ಬೆಂಗಳೂರು : ರಾಜ್ಯದಲ್ಲಿ ಮುಂಗಾರಿಗೂ ಮುನ್ನವೇ ವರುಣನ ಅಬ್ಬರ ಜೋರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೂ 3 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ…
View On WordPress
0 notes
navakarnatakatimes · 11 months
Text
ರಾಜ್ಯದ ಹಲವೆಡೆ ವರುಣನ ಅವಾಂತರ- ವಿಜಯಪುರ, ಬಳ್ಳಾರಿಯಲ್ಲಿ ಸಿಡಿಲಬ್ಬರಕ್ಕೆ ಇಬ್ಬರು ಬಲಿ
ಬೆಂಗಳೂರು: ರಾಜ್ಯದಲ್ಲಿ ವರುಣ (Rain in Karnataka) ಅವಾಂತರ ಹೆಚ್ಚಾಗಿದೆ. ಸೋಮವಾರ ಸುರಿದ ಗುಡುಗು, ಸಿಡಿಲು ಜೊತೆಗಿನ ಬಿರುಗಾಳಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಸಾವು ನೋವು ಕೂಡ ಸಂಭವಿಸಿದೆ. ವಿಜಯಪುರ (Vijayapura) ಜಿಲ್ಲೆಯ ನಿಡಗುಂದಿ ತಾಲೂಕಿನ ಕಿರಿಶ್ಯಾಳ ಗ್ರಾಮದಲ್ಲಿ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ದ್ಯಾಮಣ್ಣ ಎಂಬವರು ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ. ದೇವರ ಹಿಪ್ಪರಗಿ ತಾಲೂಕಿನ ಸಲಾದಹಳ್ಳಿ ಗ್ರಾಮದಲ್ಲಿ ಸಿಡಿಲಿಗೆ 20ಕ್ಕೂ ಹೆಚ್ಚು…
View On WordPress
0 notes
navakarnatakatimes · 11 months
Text
ಸೇತುವೆಯಿಂದ ಕಣಿವೆಗೆ ಬಿದ್ದ ಬಸ್​: 10 ಮಂದಿ ದುರಂತ ಸಾವು, 20ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರ
ಜಮ್ಮು: ಜಮ್ಮುವಿನಲ್ಲಿ ಪ್ರಯಾಣಿಕರಿದ್ದ ಬಸ್ಸೊಂದು ಆಳವಾದ ಕಮರಿಗೆ ಬಿದ್ದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಬಸ್ ಅಮೃತಸರದಿಂದ ಕತ್ರಾಕ್ಕೆ ಹೋಗುತ್ತಿದ್ದಾಗ ಆಳವಾದ ಕಮರಿಗೆ ಬಿದ್ದಿದೆ ಎಂದು ಜಮ್ಮು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಜಮ್ಮು ಡಿಸಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಇದೊಂದು ಬ್ರೇಕಿಂಗ್ ನ್ಯೂಸ್ ಸುದ್ದಿ ಆಗಿದೆ. ಹೆಚ್ಚಿನ ವಿವರಗಳನ್ನು…
View On WordPress
0 notes
navakarnatakatimes · 11 months
Text
ಸಿಡಿಲು ಬಡಿದು ಯುವಕ ಬಲಿ
ಸಿಡಿಲು ಬಡಿದು ಯುವಕ ಸಾವಿಗೀಡಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಕಿರಿಶ್ಯಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದ್ಯಾಮಣ್ಣ ಸಿದ್ದಪ್ಪ ಸೆರೆಕಾರ (20) ಮೃತಪಟ್ಟ ಯುವ ರೈತನಾಗಿದ್ದು, ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ದ್ಯಾಮಣ್ಣನಿಗೆ ಸಿಡಿಲು ಬಡಿದು ಸಾವನಪ್ಪಿದ್ದಾನೆ. ನಿಡಗುಂದಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ‌.
Tumblr media
View On WordPress
0 notes
navakarnatakatimes · 11 months
Text
IPL 2023: ಯಾರಿಗೆ ಯಾವ ಪ್ರಶಸ್ತಿ? ಇಲ್ಲಿದೆ ಸಂಪೂರ್ಣ ಮಾಹಿತಿ
IPL 2023 Awards List: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್ ಸೀಸನ್ 16 ಕ್ಕೆ ತೆರೆಬಿದ್ದಿದೆ. ಈ ಬಾರಿ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇನ್ನು ಈ ಬಾರಿ ಚಾಂಪಿಯನ್ ತಂಡವು ಅತ್ಯಧಿಕ ಪ್ರಶಸ್ತಿ ಪಡೆದರೆ, ಇತರೆ ತಂಡಗಳು ಹಾಗೂ ಆಟಗಾರರು ಕೂಡ ವಿಶೇಷ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಾಗಿದ್ರೆ ಯಾರಿಗೆ ಯಾವ ಪ್ರಶಸ್ತಿ ಸಿಕ್ಕಿದೆ ನೋಡೋಣ.. ಚಾಂಪಿಯನ್ಸ್:- ಚೆನ್ನೈ ಸೂಪರ್ ಕಿಂಗ್ಸ್, 20…
Tumblr media
View On WordPress
0 notes
navakarnatakatimes · 11 months
Text
IPL 2023 Car Winner: RCB ಆಟಗಾರನ ಪಾಲಾದ ಟಾಟಾ ಕಾರ್
IPL 2023 Car Winner: ಐಪಿಎಲ್ ಸೀಸನ್​ 16 ಮುಕ್ತಾಯವಾಗಿದೆ. ಈ ಬಾರಿ ಪ್ರಶಸ್ತಿ ಗೆಲ್ಲುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ (CSK)​ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇನ್ನು ಬ್ಯಾಟಿಂಗ್ ಮೂಲಕ ಇಡೀ ಸೀಸನ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಶುಭ್​ಮನ್ ಗಿಲ್ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಬೌಲಿಂಗ್​​ನಲ್ಲಿ 27 ವಿಕೆಟ್ ಪಡೆದ ಮೊಹಮ್ಮದ್ ಶಮಿ ಪರ್ಪಲ್​ ಕ್ಯಾಪ್ ಪಡೆದಿದ್ದಾರೆ. ಹಾಗೆಯೇ ಐಪಿಎಲ್ ಸೀಸನ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ…
Tumblr media
View On WordPress
0 notes
navakarnatakatimes · 11 months
Text
ಐಪಿಎಲ್​ 2023: ಸಿಎಸ್​ಕೆಗೆ ಗೆಲುವು; ಧೋನಿ ಪಡೆ 5ನೇ ಬಾರಿಗೆ ಚಾಂಪಿಯನ್​
ಅಹಮದಾಬಾದ್: ಆಲ್​ರೌಂಡರ್​ ರವೀಂದ್ರ ಜಡೇಜಾ (15*ರನ್, 6 ಎಸೆತ, 1 ಬೌಂಡರಿ, 1 ಸಿಕ್ಸರ್ ಹಾಗೂ 38ಕ್ಕೆ 1 ವಿಕೆಟ್) ಕೊನೇ ಓವರ್​ನಲ್ಲಿ ನಡೆಸಿದ ದಿಟ್ಟ ಬ್ಯಾಟಿಂಗ್ ನೆರವಿನಿಂದ ಚೆನ್ನೈ ಸೂಪರ್​​ ಕಿಂಗ್ಸ್​​ ತಂಡ ಐಪಿಎಲ್-16ರಲ್ಲಿ ಚಾಂಪಿಯನ್ ಪಟ್ಟವೇರಿದೆ. ಮಳೆಬಾಧಿತ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಎದುರು 5 ವಿಕೆಟ್​ಗಳಿಂದ ರೋಚಕ ಗೆಲುವು ದಾಖಲಿಸಿದ ಎಂಎಸ್ ಧೋನಿ ಪಡೆ 5ನೇ ಬಾರಿಗೆ ಪ್ರಶಸ್ತಿ ಗೆದ್ದು ದಾಖಲೆ ಬರೆಯಿತು. ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಆಗಿ ಅಭಿಯಾನ…
Tumblr media
View On WordPress
0 notes
navakarnatakatimes · 11 months
Text
ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ವಿವಿಧ ವೃತ್ತಿಗಳಿಗೆ ಅರ್ಜಿ ಆಹ್ವಾನ
ಶಿವಮೊಗ್ಗ : ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಸಾಗರ ಇಲ್ಲಿ ಆಗಸ್ಟ್-2023 ನೇ ಸಾಲಿಗೆ ಎಸ್ಎಸ್ಎಲ್ಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಕೆಳಕಂಡ ವಿವಿಧ ವೃತ್ತಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಐಸಿಟಿಎಸ್ಎಂ, ಅಡ್ವಾನ್ಸ್ ಸಿಎನ್ಸಿ ಮೆಷಿನಿಂಗ್, ಮೆಕ್ಯಾನಿಕ್ ಡೀಸೆಲ್,…
View On WordPress
0 notes
navakarnatakatimes · 11 months
Text
ರಸ್ತೆ ಸಮಸ್ಯೆ | ಮಗುವಿನ ಮೃತದೇಹವನ್ನು 10 ಕಿಮೀ ದೂರದ ತನಕ ಹೊತ್ತೊಯ್ದ ಪೋಷಕರು!
ವೆಲ್ಲೂರು: ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ 18 ತಿಂಗಳ ಮಗುವಿಗೆ ಹಾವು ಕಡಿದಿದ್ದು ಮೃತಪಟ್ಟಿದೆ. ಆಸ್ಪತ್ರೆಯಲ್ಲಿ ಮರಣ ಖಚಿತಗೊಂಡಿದ್ದು ಪೋಷಕರು ಅಂತ್ಯಸಂಸ್ಕಾರಕ್ಕಾಗಿ ವಾಪಸ್​ ತೆರಳುವಾಗ ಹೃದಯವಿದ್ರಾವಕ ಘಟನೆ ನಡೆದಿದೆ. ಗ್ರಾಮದಲ್ಲಿ ಸರಿಯಾದ ರಸ್ತೆ ಇಲ್ಲದ ಹಿನ್ನೆಲೆಯಲ್ಲಿ ಪೋಷಕರು ಆಸ್ಪತ್ರೆಗೆ ತಲುಪಲು ಸಮಯ ತೆಗೆದುಕೊಂಡಿದ್ದರಿಂದ ಧನುಷ್ಕಾ ಎಂಬ ಮಗು ಸಾವಿಗೀಡಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಆಕೆಯ ಶವವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ನಂತರ ಮಗುವಿನ ಮೃತದೇಹವನ್ನು…
View On WordPress
0 notes
navakarnatakatimes · 11 months
Text
ಯಾರಿಗೆ ಯಾವ್ಯಾವ ಜವಾಬ್ದಾರಿ..?
ಸಿದ್ದರಾಮಯ್ಯ -ಹಣಕಾಸು, DPAR ಮತ್ತು ಗುಪ್ತಚರ ಇಲಾಖೆಡಿ.ಕೆ.ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲಡಾ.ಜಿ.ಪರಮೇಶ್ವರ್ -ಗೃಹ ಸಚಿವಹೆಚ್.​ಕೆ.ಪಾಟೀಲ್ -ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಕೆಚ್​.ಮುನಿಯಪ್ಪ -ಆಹಾರ ಮತ್ತು ನಾಗರಿಕ ಖಾತೆಕೆ.ಜೆ.ಜಾರ್ಜ್​ -ಇಂಧನ ಖಾತೆಎಂ.ಬಿ.ಪಾಟೀಲ್ -ಐಟಿ, ಬಿಟಿರಾಮಲಿಂಗಾ ರೆಡ್ಡಿ -ಸಾರಿಗೆಸತೀಶ್ ಜಾರಕಿಹೊಳಿ -ಲೋಕಪಯೋಗಿಪ್ರಿಯಾಂಕ್ ಖರ್ಗೆ-ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಜಮೀರ್ ಅಹ್ಮದ್ ಖಾನ್-ವಸತಿ, ವಕ್ಫ್​​ ಅಂಡ್…
Tumblr media
View On WordPress
0 notes
navakarnatakatimes · 11 months
Text
ಶಾಸಕರೂ ಅಲ್ಲ, ಪರಿಷತ್ ಸದಸ್ಯರೂ ಅಲ್ಲ; ಆದರೂ ಬೋಸರಾಜುಗೆ ಮಂತ್ರಿ ಸ್ಥಾನ
ಬೆಂಗಳೂರು: ಶಾಸಕರಾಗಿ ಆಯ್ಕೆಯಾಗದಿದ್ದರೂ, ಪರಿಷತ್ ಸದಸ್ಯರಲ್ಲದಿದ್ದರೂ ಕಾಂಗ್ರೆಸ್ ಹೈಕಮಾಂಡ್ ಸಚಿವ ಸ್ಥಾನಕ್ಕೆ ಅಚ್ಚರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದು, ಬೋಸರಾಜು ಅವರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗದಿದ್ದರೂ ಹೈಕಮಾಂಡ್ ಜೊತೆ ಒಳ್ಳೆಯ ಸಂಪರ್ಕ ಹೊಂದಿದ್ದ ಹಾಗೂ ರಾಯಚೂರು ಜಿಲ್ಲೆಯಲ್ಲಿ ನಾಲ್ಕು ಕಡೆ ಕಾಂಗ್ರೆಸ್ ಗೆಲುವಿಗೆ ಕಾರಣರಾಗಿದ್ದ ಬೋಸರಾಜು ಅವರಿಗೆ ಸಚಿವ ಸ್ಥಾನ ನೀಡಿರುವುದು ಕುತೂಹಲಕ್ಕೆ…
Tumblr media
View On WordPress
0 notes
navakarnatakatimes · 11 months
Text
ನೂತನ ಸಚಿವರ ಬಗ್ಗೆ ನಿಮಗೆಷ್ಟು ಗೊತ್ತು..?
ಹೆಚ್.ಕೆ. ಪಾಟೀಲ್ ಗದಗ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಮೊಯ್ಲಿ, ಎಸ್ ಎಂ ಕೃಷ್ಣ, ಧರ್ಮಸಿಂಗ್, ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಡಾ.ಹೆಚ್.ಸಿ.ಮಹದೇವಪ್ಪ ಟಿ ನರಸೀಪುರ ಕ್ಷೇತ್ರದ ಶಾಸಕರು ದಲಿತ – ಪ್ರಗತಿ ಚಳವಳಿಗಳಲ್ಲಿ ಗುರುತಿಸಿಕೊಂಡವರು ಈ ಹಿಂದೆ ಸಿದ್ದು ಸಂಪುಟದಲ್ಲಿ ಸಚಿವರಾಗಿದ್ದರು ಲೋಕೋಪಯೋಗಿ & ಆರೋಗ್ಯ ಸಚಿವರಾಗಿ ಸೇವೆ ಕೃಷ್ಣ ಭೈರೇಗೌಡ ಬೆಂಗಳೂರಿನ ಬ್ಯಾಟರಾಯನಪುರ ಕ್ಷೇತ್ರದ ಶಾಸಕ ಈ ಹಿಂದೆ ಸಿದ್ದು ಸರ್ಕಾರದಲ್ಲಿ ಕೃಷಿ ಸಚಿವರಾಗಿ…
View On WordPress
0 notes