Tumgik
#ನಿಂಬಾಳ್ಕರ್
chiefheartpainter · 2 years
Text
ಬ್ರೇಕ್ ಫೇಲ್ ಬಿಲ್ಡಿಂಗ್ ಒಳಗೆ ನುಗ್ಗಿದ ಖಾಸಗಿ ಬಸ್ಸ
ಬ್ರೇಕ್ ಫೇಲ್ ಬಿಲ್ಡಿಂಗ್ ಒಳಗೆ ನುಗ್ಗಿದ ಖಾಸಗಿ ಬಸ್ಸ
ಬೆಳಗಾವಿ- ಬೆಳಗಾವಿ ನಗರ ಪೋಲೀಸ್ ಆಯುಕ್ತರ ಕಚೇರಿ ಕಡೆಯಿಂದ ಆರ್ ಟಿ ಓ ಸರ್ಕಲ್ ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸು ಬ್ರೇಕ್ ಫೇಲ್ ಆಗಿ ನಿಂಬಾಳ್ಕರ್ ಬಿಲ್ಡಿಂಗ್ ಒಳಗೆ ನುಗ್ಗಿದ ಘಟನೆ ನಡೆದಿದೆ. ಬೆಳಗಾವಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸರ್ಕಲ್ ( RTO circle) ನಲ್ಲಿರುವ ಪೋಲೀಸ್ ಇಲಾಖೆಯ ಹೊಸ ಕಟ್ಟಡದಲ್ಲೇ ಈ ಬಸ್ಸು ನುಗ್ಗಿದ್ದು ಕಂಪೌಂಡು ಒಡೆದು ಒಳಗೆ ನುಗ್ಗಿದೆ.ಬಸ್ಸಿನಲ್ಲಿ ಪ್ಯಾಸೆಂಜರ್ ಇರಲಿಲ್ಲ ಹೀಗಾಗಿ ಯಾವುದೇ ಅನಾಹುತ ಸಂಭವಿಸಿಲ್ಲ. ಬ್ರೇಕ್ ಫೇಲ್ ಆದ ಬಳಿಕ ಚಾಲಕ…
Tumblr media
View On WordPress
0 notes
vnews24kannada · 3 years
Text
ಗರ್ಭಿಣಿಯರಿಗೆ ಕೋವಿಡ್ ಲಸಿಕೆ ನೀಡಿದ ಡಾ. ಅಂಜಲಿ ನಿಂಬಾಳ್ಕರ್
ಬೆಳಗಾವಿ : ವೈದ್ಯೆಯೂ ಆಗಿರುವ ಜಿಲ್ಲೆಯ ಖಾನಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಗರ್ಭಿಣಿಯರಿಗೆ ಕೊರೊನಾ ಲಸಿಕೆ ನೀಡಿದ್ದಾರೆ. ಖಾನಾಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕಿ ಅಂಜಲಿ ನಿಂಬಾಳ್ಕರ್, 20ಕ್ಕೂ ಅಧಿಕ ಗರ್ಭಿಣಿಯರ ಆರೋಗ್ಯ ತಪಾಸಣೆ ಮಾಡಿ ಗಮನ ಸೆಳೆದರು. ಅಲ್ಲದೆ ಕೋವಿಡ್ ಲಸಿಕೆ ಮಹತ್ವವನ್ನು ಗರ್ಭಿಣಿಯರಿಗೆ ತಿಳಿಸಿದರು. ಸ್ತ್ರೀ ರೋಗ ತಜ್ಞೆಯೂ ಆಗಿರುವ ನಿಂಬಾಳ್ಕರ್, ಶಾಸಕಿ ಆದ ಬಳಿಕ ಅಭ್ಯಾಸ ನಿಲ್ಲಿಸಿದ್ದರು. ಮೂರು ವರ್ಷಗಳ ಬಳಿಕ…
Tumblr media
View On WordPress
0 notes
allindiannews · 3 years
Text
ಐಎಂಎ ಬಹುಕೋಟಿ ವಂಚನೆ ಪ್ರಕರಣ: ರೋಷನ್ ಬೇಗ್ ಆಸ್ತಿ ಜಪ್ತಿ ಮಾಡಿಲ್ಲವೇಕೆ: ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ
ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಆಸ್ತಿ ಜಪ್ತಿ ಮಾಡಿಲ್ಲವೇಕೆ ಎಂದು ಸರ್ಕಾರವನ್ನು ಹೈಕೋರ್ಟ್ ಪ್ರಶ್ನಿಸಿದೆ. ಐಎಂಎಯಿಂದ ರೂ 10 ಕೋಟಿ ದೇಣಿಗೆ ಪಡೆದಿರುವುದು ಮತ್ತು ಆಸ್ತಿ ಜಪ್ತಿ ಮಾಡುವ ಕುರಿತಂತೆ ಸರ್ಕಾರ ತನ್ನ ನಿಲುವು ಪ್ರಕಟಿಸಬೇಕು ಎಂದು ಸೂಚಿಸಿ, ವಿಚಾರಣೆಯನ್ನು ಜುಲೈ 19ಕ್ಕೆ ಮುಂದೂಡಿದೆ. ಐಎಂಎ ಠೇವಣಿದಾರರ ಹಣವನ್ನೇ ಸರ್ಕಾರಿ ಶಾಲೆಯೊಂದಕ್ಕೆ ದೇಣಿಗೆ ಪಡೆದಿರುವುದಕ್ಕೆ ಕರ್ನಾಟಕ ಹೈಕೋರ್ಟ್ ಅಸಮಾಧಾನ…
Tumblr media
View On WordPress
0 notes
axis-news · 3 years
Text
ಕ್ಷೇತ್ರದಲ್ಲಿ ಮಹಾಮಾರಿ, ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಬೈಕ್ ಹತ್ತಿ ಕ್ಷೇತ್ರದ ವಿವಿಧ ಹಳ್ಳಿಗಳಿಗೆ ರೌಂಡ್ಸ್
ಕ್ಷೇತ್ರದಲ್ಲಿ ಮಹಾಮಾರಿ, ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಬೈಕ್ ಹತ್ತಿ ಕ್ಷೇತ್ರದ ವಿವಿಧ ಹಳ್ಳಿಗಳಿಗೆ ರೌಂಡ್ಸ್
ಕ್ಷೇತ್ರದಲ್ಲಿ ಮಹಾಮಾರಿ, ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಬೈಕ್ ಹತ್ತಿ ಕ್ಷೇತ್ರದ ವಿವಿಧ ಹಳ್ಳಿಗಳಿಗೆ ರೌಂಡ್ಸ್ Home Karnataka ಕ್ಷೇತ್ರದಲ್ಲಿ ಮಹಾಮಾರಿ, ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಬೈಕ್ ಹತ್ತಿ ಕ್ಷೇತ್ರದ ವಿವಿಧ ಹಳ್ಳಿಗಳಿಗೆ ರೌಂಡ್ಸ್
View On WordPress
0 notes
navakarnatakatimes · 3 years
Text
ಅತ್ಯಾಚಾರ ಪ್ರಕರಣ : ಸದನದಲ್ಲಿ ಕಣ್ಣೀರು ಹಾಕಿದ ಅಂಜಲಿ ನಿಂಬಾಳ್ಕರ್
ಅತ್ಯಾಚಾರ ಪ್ರಕರಣ : ಸದನದಲ್ಲಿ ಕಣ್ಣೀರು ಹಾಕಿದ ಅಂಜಲಿ ನಿಂಬಾಳ್ಕರ್
ಬೆಂಗಳೂರು: ಮೈಸೂರು ಅತ್ಯಾಚಾರ ಪ್ರಕರಣದ ಕುರಿತು ಸದನದಲ್ಲಿ ಇಂದು ಭಾರೀ ಚರ್ಚೆ ನಡೆದಿದ್ದು, ಕಾಂಗ್ರೆಸ್‍ನ ಮಹಿಳಾ ಶಾಸಕಿಯರು ಭಾವುಕರಾಗಿ ಮಾತನಾಡಿದ್ದಾರೆ. ಅಲ್ಲದೆ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಕಣ್ಣೀರು ಹಾಕಿದ್ದಾರೆ. ಅತ್ಯಾಚಾರ ಪ್ರಕರಣದ ಬಗ್ಗೆ ಮಾತಾಡಲು ಅವಕಾಶ ಕೊಡುತ್ತಿಲ್ಲ ಎಂದು ಆರಂಭದಲ್ಲಿ ಸದನದ ಬಾವಿಗಳಿದು ಕಾಂಗ್ರೆಸ್‍ನ ಮಹಿಳಾ ಶಾಸಕಿಯರು ಪ್ರತಿಭಟನೆ ನಡೆಸಿದರು. ಅಂಜಲಿ ನಿಂಬಾಳ್ಕರ್ ಹಾಗೂ ಸೌಮ್ಯ ರೆಡ್ಡಿ ಬಾವಿಗಿಳಿದು ಧರಣಿ ಕುಳಿತರು. ಬಳಿಕ ಸ್ಪೀಕರ್ ವಿಶ್ವೇಶರ ಹೆಗಡೆ…
Tumblr media
View On WordPress
0 notes
chamundinews · 5 years
Text
ವರುಣನ ರೌದ್ರಾವತಾರ: ಮಲೆನಾಡಿನಲ್ಲೂ ಮಳೆ ಅಬ್ಬರ
Tumblr media Tumblr media
ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೃಷ್ಣಾ ನದಿ ಪ್ರವಾಹ ಹೆಚ್ಚಳವಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಅಥಣಿ ಖಾನಾಪುರ ಸಮೀಪದ ಗ್ರಾಮಗಳು ಜಲಾವೃತಗೊಂಡಿದ್ದು, ಗ್ರಾಮಸ್ಥರ ಪಾಡು ಹೇಳತೀರದಾಗಿದೆ. ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿರುವ ಶಾಸಕಿ ಅಂಜಲಿ ನಿಂಬಾಳ್ಕರ್ ಅವರ ಮನೆಯೂ ಜಲಾವೃತಗೊಂಡಿದೆ. ಇನ್ನು ಅಥಣಿಯ ನಾಗರೀಕರು ಪ್ರವಾಹದಿಂದ ಕಂಗಾಲಾಗಿದ್ದಾರೆ. ಅಥಣಿ ನಡುಗಡ್ಡೆಯಂತಾಗಿದ್ದು, ಸುತ್ತಮುತ್ತಲ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕೃಷ್ಣ ನದಿ ಸಮೀಪವಿರುವ ಜನವಾಡ ಸೇರಿದಂತೆ ಹತ್ತಕ್ಕೂ ಹೆಚ್ಚು ಗ್ರಾಮಗಳು ಸಂಪೂರ್ಣ ಜಲಾವೃತಗೊಂಡಿದ್ದು, ಗ್ರಾಮಸ್ಥರನ್ನು ಸ್ಥಳಾಂತರಿಸಲಾಗುತ್ತಿದೆ. ಗ್ರಾಮಸ್ಥರು ತಮ್ಮ ಜಾನುವಾರು, ಅಗತ್ಯ ವಸ್ತುಗಳೊಂದಿಗೆ ತೆರಳುತ್ತಿರುವ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿದೆ. ಎನ್.ಡಿ.ಆರ್.ಎಫ್. ಸಿಬ್ಬಂದಿ ಗ್ರಾಮಸ್ಥರನ್ನು ಸ್ಥಳಾಂತರಿಸಲು ಹರಸಾಹಸವನ್ನೇ ನಡೆಸಿದ್ದಾರೆ. ಇನ್ನು ನಡುಗಡ್ಡೆಯಾಗಿದ್ದ ಗ್ರಾಮವೊಂದರಲ್ಲಿ ಸಿಲುಕಿದ್ದ ಐದು ಕುಟುಂಬಗಳನ್ನು ರಕ್ಷಿಸಲಾಗಿದೆ. ಇನ್ನು ಅಧಿಕಾರಿಗಳ ವಿರುದ್ಧ ಕೆಲ ಗ್ರಾಮಗಳ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಅಧಿಕಾರಿಗಳು ಮೂಲ ಸೌಕರ್ಯ ಒದಗಿಸುವುದಾಗಿ ತಮ್ಮನ್ನು ಬೇರೆಡೆ ಸ್ಥಳಾಂತರಿಸಿದ್ದಾರೆ. ಆದರೆ, ಏನು ಸೌಲಭ್ಯ ಕೊಡುತ್ತಿಲ್ಲ ಎಂದು ಹಿಡಿಶಾಪ ಹಾಕಿದ ಘಟನೆಯೂ ನಡೆದಿದೆ. ಈ ಮಧ್ಯೆ ಹಾಸನ ಜಿಲ್ಲೆಯಲ್ಲೂ ವರುಣನ ಆರ್ಭಟ ಮುಂದುವರೆದಿದೆ. ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಸೇರಿದಂತೆ ಇತರೆಡೆ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಹೇಮಾವತಿ ಜಲಾಶಯದ ಒಳಹರಿವು ಹೆಚ್ಚಾಗಿದೆ. ಒಂದೇ ದಿನದಲ್ಲಿ ೨೦ ಸಾವಿರ ಕ್ಯೂಸೆಕ್ ನಷ್ಟು ಒಳಹರಿವು ಹೆಚ್ಚಾಗಿದ್ದು, ಸಂಜೆಯ ವೇಳೆಗೆ ನೀರಿನ ಪ್ರಮಾಣ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ಜಲಾಶಯದ ಅಧಿಕಾರಿಗಳು ನದಿಪಾತ್ರದ ಜನತೆಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ. Read the full article
0 notes
kannadaflashnews · 4 years
Text
ಯಾವ್ ಕ್ಷಣದಲ್ಲಿ ಬೇಕಾದ್ರೂ ಹೇಮಂತ್ ನಿಂಬಾಳ್ಕರ್-ಅಜಯ್ ಹಿಲೋರಿ ಅರೆಸ್ಟ್..?! ಹಿರಿಯ IPS ಗಳಿಗೆ ಮುಳುವಾದ IMA ಬಹುಕೋಟಿ ವಂಚನೆ-ವಿಚಾರಣೆಗೆ ಸಿಗ್ತು ಅನುಮತಿ.
ಯಾವ್ ಕ್ಷಣದಲ್ಲಿ ಬೇಕಾದ್ರೂ ಹೇಮಂತ್ ನಿಂಬಾಳ್ಕರ್-ಅಜಯ್ ಹಿಲೋರಿ ಅರೆಸ್ಟ್..?! ಹಿರಿಯ IPS ಗಳಿಗೆ ಮುಳುವಾದ IMA ಬಹುಕೋಟಿ ವಂಚನೆ-ವಿಚಾರಣೆಗೆ ಸಿಗ್ತು ಅನುಮತಿ.
ಹೇಮಂತ್ ನಿಬಾಂಳ್ಕರ್
ಅಜಯ್ ಹಿಲೋರಿ
ಬೆಂಗಳೂರು ;ಹಿರಿಯ ಪೊಲೀಸ್ ಅಧಿಕಾರಿಗಳ ಎದೆಯಲ್ಲಿ ನಡುಕ ಶುರುವಾಗಿದೆ.ಬಹುಕೋಟಿ ಐಎಂಎ ಹಗರಣದಲ್ಲಿ ಭಾಗಿಯಾಗಿರೋ ಆರೋಪ ಎದುರಿಸುತ್ತಿರುವ ಐಪಿಎಸ್ ಅಧಿಕಾರಿಗಳ ವಿರುದ್ಧ ತನಿಖೆ ನಡೆಸೊಕ್ಕೆ ಬೇಕಾದ ಅನುಮತಿಯನ್ನು ಸಿಬಿಐ ನೀಡಿದೆ.ಇವರುಗಳ ವಿರುದ್ಧ ವಿಚಾರಣೆ ನಡೆಸೊಕ್ಕೆ  ರಾಜ್ಯಪಾಲರು ಹಾಗೂ ಗೃಹ ಇಲಾಖೆ ಅನುಮತಿ ನೀಡಬೇಕಿತ್ತು.ಇಂದಿಗೆ ಅದೆಲ್ಲಾ ಅಧೀಕೃತವಾಗಿ ಸಿಕ್ಕಿರುವುದರಿಂದ ಪೊಲೀಸ್ ಅಧಿಕಾರಿಗಳಿಗೆ ಆತಂಕ ಶುರುವಾಗಿದೆ.  
ಐಎಂಎ ಬಹುಕೋಟಿ ವಂಚನೆ…
View On WordPress
0 notes
24x7politics · 6 years
Link
RT INCKarnataka: ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಯುಕ್ತ ಅಲಗೂರಿನಲ್ಲಿ ಏರ್ಪಡಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರು ಸಚಿವರಾದ ಶಿವಾನಂದ ಪಾಟೀಲ್, ಶಾಸಕರುಗಳಾದ ಸತೀಶ್ ಜಾರಕಿಹೊಳಿ, ಅಂಜಲಿ ನಿಂಬಾಳ್ಕರ್ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು … pic.twitter.com/fUBbaVJXhV
— 24x7 Politics (@24x7Politics) October 26, 2018
0 notes
tarunkranti-blog · 6 years
Text
ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಬೆಂಬಲ: ಡಾ. ಅಂಜಲಿ ನಿಂಬಾಳ್ಕರ್ ಗೆ ಆನೆಬಲ
ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಬೆಂಬಲ: ಡಾ. ಅಂಜಲಿ ನಿಂಬಾಳ್ಕರ್ ಗೆ ಆನೆಬಲ
ಬೆಳಗಾವಿ (Tarun Kranti): ಖಾನಾಪುರ ಮತಕ್ಷೇತ್ರದಲ್ಲಿ ದಿನೇ ದಿನೇ ಕಾಂಗ್ರೆಸ್ ಬಲ ವೃದ್ಧಿಯಾಗಿದ್ದು, ತಾಲ್ಲೂಕಿನ ಪ್ರಭಾವಿ ಕಾಂಗ್ರೆಸ್ ನಾಯಕ ರಫೀಕ್ ಖಾನಾಪುರಿ ಅವರ ಸಹೋದರ ರೇಹಮತ್ ವುಲ್ಲಾ ಖಾನಾಪುರಿ ಪಕ್ಷದ ಅಭ್ಯರ್ಥಿ ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್ ಅವರಿಗೆ ಬೆಂಬಲಕ್ಕೆ ನಿಂತಿರುವುದು ಇದಕ್ಕೆ ಸಾಕ್ಷಿ.
ಇದರೊಂದಿಗೆ ಬಿಜೆಪಿ ಅಲ್ಪಸಂಖ್ಯಾತ ಜಿಲ್ಲಾ ಘಟಕದ ಅಧ್ಯಕ್ಷ ಮೋಯಿನುದ್ದಿನ್ ಸೇರಿದಂತೆ ಇನ್ನೂ ಹಲವು ಬಿಜೆಪಿ ಕಾರ್ಯಕರ್ತರು ರೇಹಮತ್ ವುಲ್ಲಾ ಖಾನಾಪುರಿಯವರ ನಿವಾಸದಲ್ಲಿ ಸಭೆ ಸೇರಿ…
View On WordPress
0 notes
satwadharanews-blog · 6 years
Text
ಸಾಕ ಬೇಕಾ ತಪರಾಕಿ ಸಿದ್ಧರಾಮಯ್ಯನವರೇ!! FB ಯಲ್ಲಿ ಅನಂತಕುಮಾರ್ ಬರಹ.
ಉತ್ತರಕನ್ನಡ : ಸಂಸದ ಅನಂತಕುಮಾರ್ ಹೆಗಡೆ ತಮ್ಮ ಫೋಸ್ ಬುಕ್ ಖಾತೆಯಲ್ಲಿ ಬರೆದಿರುವ ಬರಹ ಈಗ ಚರ್ಚೆಗೆ ಗ್ರಾಸವಾಗಿದೆ. ಅವರು ಬರೆದಿದ್ದೇನು ಎಂಬ ಪೂರ್ಣ ಬರಹ ಇಲ್ಲಿದೆ ನೋಡಿ.
ಸಾಕ ಬೇಕಾ ತಪರಾಕಿ ಸಿದ್ಧರಾಮಯ್ಯನವರೇ!! ನಿಂಬಾಳ್ಕರ್, ರಾಮಲಿಂಗ ರೆಡ್ಡಿ ಹಾಗು ಕೆಂಪಯ್ಯನಂಥ ಜನರಿದ್ದರೆ ಮುಂದಿದೆ ನೋಡಿ ಇನ್ನು ಶಿರಸಿಯ ದೊಡ್ಡ ಮಾರಿಕಾಂಬ ಹಬ್ಬ!
ಶಿರಸಿಯಲ್ಲಿ ಮೊನ್ನೆಯ ದಿನ police ಪ್ರೇರಿತ ಗಲಭೆಯಲ್ಲಿ ಬಂಧಿತರಾಗಿದ್ದ ೬೨ ಮಂದಿ ಮುಗ್ದರನ್ನು ಶಿರಸಿ ನ್ಯಾಯಾಲಯ ಇಂದು ಜಾಮೀನು ಪಡೆದು ಬಿಡುಗಡೆಗೆ…
View On WordPress
0 notes
chiefheartpainter · 2 years
Text
ಬರಿಗಾಲಲ್ಲಿ ಭಾರತ್ ಜೋಡೋ ಪಾದಯಾತ್ರೆಯಲ್ಲಿ ನಡೆದ ಅಂಜಲಿ ನಿಂಬಾಳ್ಕರ್
ಬರಿಗಾಲಲ್ಲಿ ಭಾರತ್ ಜೋಡೋ ಪಾದಯಾತ್ರೆಯಲ್ಲಿ ನಡೆದ ಅಂಜಲಿ ನಿಂಬಾಳ್ಕರ್
ಚಾಮರಾಜನಗರ : ಇಂದು ಸನ್ಮಾನ್ಯ ಶ್ರೀ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೂಡೋ ಪಾದಯಾತ್ರೆಯು ನಮ್ಮ ಕರ್ನಾಟಕಕ್ಕೆ ಆಗಮಿಸಿದ್ದು ಇದರ ಮೊದಲ ದಿನವಾದ ಇಂದು ಅತೀ ವಿಜೃಂಭಣೆಯಿಂದ ಬರಮಾಡಿಕೊಂಡರು. ದೇಶದ ಐಕ್ಯತೆಗೆ ಹಾಗೂ ಇತ್ತಿಚಿನ ದಿನಗಳಲ್ಲಿ ನಡೆಯುತ್ತಿರುವ ಅಹಿಂಸೆಯ ವಿರುದ್ಧವಾಗಿ ನಮ್ಮ ದೇಶದಲ್ಲಿ ಶಾಂತಿ ಸೌಹಾರ್ದತೆ ಸಹಬಾಳ್ವೆ ನಡೆಸಲು ನಮ್ಮ ಕಾಂಗ್ರೆಸ್ ಪರಿವಾರ ಹಾಗೂ ದೇಶದ ನಾಗರಿಕರು ಪಾದಯಾತ್ರೆ ನಡೆಸಲಾಗುತ್ತಿದೆ. ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ರವರು…
Tumblr media
View On WordPress
0 notes
vnews24kannada · 3 years
Text
IMA ಬಹುಕೋಟಿ ವಂಚನೆ ಪ್ರಕರಣ: IPS ಅಧಿಕಾರಿ ಹೇಮಂತ್‌ ನಿಂಬಾಳ್ಕರ್‌ ಗೆ ಬಿಗ್‌ ರಿಲೀಫ್‌
ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿ ಹೇಮಂತ್‌ ನಿಂಬಾಳ್ಕರ್‌ ಅವ್ರಿಗೆ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದ್ದು, ನಿಂಬಾಳ್ಕರ್‌ ವಿರುದ್ಧ ಸಿಬಿಐ ಸಲ್ಲಿಸಿದ್ದ ಚಾರ್ಜ್ ಶೀಟ್‌ ರದ್ದು ಮಾಡಿದೆ. ನಿಂಬಾಳ್ಕರ್‌ ವಿರುದ್ಧ ಸಿಬಿಐ ಸಲ್ಲಿಸಿದ್ದ ಚಾರ್ಜ್‌ ಶೀಟ್‌ ರದ್ದು ಮಾಡಿದ ಹೈಕೋರ್ಟ್‌, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪೂರ್ವಾನುಮತಿ ದೋಷಪೂರಿತ ಎಂದು ನ್ಯಾ. ಜಾಮ್‌ ಮೈಕೆಲ್‌ ಕುನ್ಹಾರವರಿದ್ದ ಹೈಕೋರ್ಟ್‌ ಪೀಠ ಈ ಆದೇಶ ನೀಡಿದೆ. ಅಂದ್ಹಾಗೆ, ಐಪಿಎಸ್‌ ಅಧಿಕಾರಿ…
Tumblr media
View On WordPress
0 notes
allindiannews · 3 years
Text
ಐಎಂಎ ಬಹುಕೋಟಿ ವಂಚನೆ ಪ್ರಕರಣ :ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಗೆ ಬಿಗ್ ರಿಲೀಫ್
ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ನಿಂಬಾಳ್ಕರ್ ವಿರುದ್ಧ ಸಿಬಿಐ ಸಲ್ಲಿಸಿದ್ದ ಚಾರ್ಜ್‌ಶೀಟ್‌ ರದ್ದಾಗಿದ್ದು, ನ್ಯಾಯಮೂರ್ತಿ ಜಾನ್‌ ಮೈಕೆಲ್ ಕುನ್ಹಾ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ. ಹೀಗಾಗಿ ಸಿಬಿಐ ಪ್ರಕರಣ ರದ್ದು ಕೋರಿದ್ದ IPS ಅಧಿಕಾರಿ ನಿಂಬಾಳ್ಕರ್​ ಅವರಿಗೆ ಈಗ ದೊಡ್ಡ ಮಟ್ಟದ ನಿರಾಳತೆ ಸಿಕ್ಕಂತಾಗಿದೆ.
Tumblr media
View On WordPress
0 notes
chiefheartpainter · 2 years
Text
9 ದಿನ ಚಪ್ಪಲಿಗೆ ಗೂಡ್ ಬೈ ಹೇಳಿದ ಅಂಜಲಿ ನಿಂಬಾಳ್ಕರ್..!
9 ದಿನ ಚಪ್ಪಲಿಗೆ ಗೂಡ್ ಬೈ ಹೇಳಿದ ಅಂಜಲಿ ನಿಂಬಾಳ್ಕರ್..!
ಖಾನಾಪೂರ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗಾಗಿ ನವರಾತ್ರಿ ನಿಮಿತ್ಯ ಆದಿಶಕ್ತಿಯನ್ನು ಜಪಿಸಲು ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಇಂದಿನಿಂದ 9 ಉಪವಾಸ ವೃತ ಕೈಗೊಂಡು, ಕಾಲಿನಲ್ಲಿ ಚಪ್ಪಲಿ ಧರಿಸದೇ ತಮ್ಮ ವೃತವನ್ನು ಆರಂಭಿಸಿದ್ದಾರೆ. ನವರಾತ್ರಿಯ 9 ದಿನ ಆದಿಶಕ್ತಿ, ಜಗನ್ಮಾತೆಯನ್ನು ಶ್ರದ್ಧಾಭಕ್ತಿಯಿಂದ ಪ್ರಾರ್ಥಿಸಿದ್ರೆ ದೇವಿ ಬೇಡಿದ್ದನ್ನು ಕೊಡುತ್ತಾಳೆ ಎಂಬ ನಂಬಿಕೆಯಿದೆ. ಹೀಗಾಗಿ ಖಾನಾಪೂರ ತಾಲೂಕಿನ ಜನತೆಯ ಶಾಂತಿ ನೆಮ್ಮದಿ ಮತ್ತು ಸರ್ವತೋಮುಖ ಅಭಿವೃದ್ಧಿಗಾಗಿ ಕಳೆದ ಮೂರು ವರ್ಷಗಳಿ���ದ…
Tumblr media
View On WordPress
0 notes
chiefheartpainter · 2 years
Text
ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಪರವಾಗಿರುವ ಪಕ್ಷ, ದೇಶದ ಅಖಂಡತೆಯನ್ನು ಕಾಪಾಡಿರುವಂತ ಪಕ್ಷವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಪರವಾಗಿರುವ ಪಕ್ಷ, ದೇಶದ ಅಖಂಡತೆಯನ್ನು ಕಾಪಾಡಿರುವಂತ ಪಕ್ಷವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಪರವಾಗಿರುವ ಪಕ್ಷ, ದೇಶದ ಅಖಂಡತೆಯನ್ನು ಕಾಪಾಡಿರುವಂತ ಪಕ್ಷವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಖಾನಾಪುರ್ ಪಟ್ಟಣದಲ್ಲಿ ಹಮ್ಮಿಕೊಂಡ ಕಾಂಗ್ರೆಸ್ ಸಮಾವೇಶವನ್ನು ಉದ್ಘಾಟಿಸಿ‌ ಹಾಗೂ ಶಾಸಕಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ಮೊದಲು ಬೆಳಗಾವಿ…
Tumblr media
View On WordPress
0 notes
chiefheartpainter · 2 years
Text
ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60 ವರ್ಷಗಳ ಕಾಂಗ್ರೆಸ್ ಪಕ್ಷ ದೇಶ ನೀಡಿರುವ ಕೊಡುಗೆಗಳ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ಮಾತನಾಡಿ, ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಪರವಾಗಿರುವ ಪಕ್ಷ, ದೇಶದ ಅಖಂಡತೆಯನ್ನು ಕಾಪಾಡಿರುವಂತ ಪಕ್ಷವಾಗಿದೆ. ಬೆಳಗಾವಿ ಭಾಷೆ ರಾಜಕಾರಣವಾಗಿತ್ತು. ಆದರೆ…
Tumblr media
View On WordPress
0 notes