Tumgik
#MLA K. Mahadev
navakarnatakatimes · 2 years
Text
ಕಂದಾಯ, ಹಾಗೂ ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಕಣ್ಣುಗಳು: ಶಾಸಕ ಕೆ.ಮಹದೇವ್
ಕಂದಾಯ, ಹಾಗೂ ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಕಣ್ಣುಗಳು: ಶಾಸಕ ಕೆ.ಮಹದೇವ್
ಪಿರಿಯಾಪಟ್ಟಣ: ಕಂದಾಯ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆಗಳು ತಾಲೂಕಿನ ಎರಡು ಕಣ್ಣುಗಳು ಇದ್ದ ಹಾಗೆ ಇವುಗಳ ಮೂಲಕ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಶಾಸಕ ಕೆ ಮಹದೇವ್ ತಿಳಿಸಿದರು. ತಾಲ್ಲೂಕಿನ ಆಲನಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು. ಈ ಸಭೆಯಲ್ಲಿ ಬಂದಿರುವ ಅರ್ಜಿಗಳನ್ನು ಸಂಪೂರ್ಣವಾಗಿ…
View On WordPress
0 notes